ಜಗಳೂರಿನಲ್ಲಿ ನಡೆದ ತರಳಬಾಳು ಹುಣ್ಣಿಮೆ ಸಮಾರಂಭದಲ್ಲಿನ ಬೇಡಿಕೆಯಂತೆ ಜಗಳೂರಿನ 57 ಕೆರೆಗಳ ತುಂಬಿಸುವ ಮತ್ತು ಭರಮಸಾಗರ 45 ಕೆರೆ ತುಂಬಿಸುವ ಯೋಜನೆ ಜಾರಿಗೆ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ವಿ. ರಾಮಚಂದ್ರ, ಎಚ್.ಪಿ. ರಾಜೇಶ್, ಎಚ್. ಆಂಜನೇಯ, ಎಂ. ಚಂದ್ರಪ್ಪ ಹಾಗೂ ಎಚ್.ಪಿ. ರಾಜೇಶ್ ಅವರ ಶ್ರಮ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.