ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಯಡಿಯೂರಪ್ಪ ಕರೆ ಮಾಡಿ ಬುದ್ಧಿವಾದ ಹೇಳಿದ್ದು ಸತ್ಯ. ಕಚ್ಚಾಡಬೇಡಿ, ಒಂದಾಗಿರಿ ಎಂದು ಹೇಳಿದ್ದಾರೆ. ಆದರೆ ನೋಟಿಸ್ ಕೊಟ್ಟಿಲ್ಲ. ಉಚ್ಛಾಟನೆ ಮಾಡುತ್ತೇನೆ ಎಂದಿಲ್ಲ. ನನಗೆ ಹೊಡೆದು ಹೇಳುವ ಅಧಿಕಾರ ಅವರಿಗೆ ಇದೆ. ಇವರೆಲ್ಲ ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಹೇಳಿದರು.