ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡಬೇಕು ಎಂದು ವಾಲ್ಮೀಕಿ ಸಮಾಜದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ‘ರಾಜನಹಳ್ಳಿಯಿಂದ ರಾಜಧಾನಿಗೆ’ ಪಾದಯಾತ್ರೆ ವೇಳೆ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಬಗ್ಗೆ ಬಳಸಿರುವ ಪದಗಳು ಉದ್ವೇಗದಲ್ಲಿ ಹೇಳಿರಬಹುದು. ಇದರಲ್ಲಿ ಯಾವುದೇ ಜಾತಿ ಸಂಘರ್ಷಕ್ಕೆ ಕಾರಣವಾಗುವ ಅಂಶಗಳು ಇಲ್ಲ ಎಂದು ಸ್ಪಷ್ಟಪಡಿಸಿದರು.