ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ: ಶಿಫಾರಸು ಮಾಡೋದರಲ್ಲಿ ರಾಜಕೀಯ ಬೇಡ; ಶಾಮನೂರು

ಕೇಂದ್ರದ ಒಬಿಸಿ ಪಟ್ಟಿಗೆ ವೀರಶೈವ‌ ಲಿಂಗಾಯತ ಸಮುದಾಯ ಸೇರಿಸಿ
Published : 15 ಜನವರಿ 2024, 20:41 IST
Last Updated : 15 ಜನವರಿ 2024, 20:41 IST
ಫಾಲೋ ಮಾಡಿ
Comments
ಹರಿಹರ ತಾಲ್ಲೂಕಿನ ಹನಗವಾಡಿಯ ಪಂಚಮಸಾಲಿ ಗುರುಪೀಠದಲ್ಲಿ ಸೋಮವಾರ ಬರಗಾಲದ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾದ ಹರಜಾತ್ರೆಯ ಸಂದರ್ಭ ನಡೆದ ಅಕ್ಕಮಹಾದೇವಿ ವಚನಗಳ ಪಲ್ಲಕ್ಕಿ ಉತ್ಸವದಲ್ಲಿ ವಚನಾನಂದ ಸ್ವಾಮೀಜಿ ಜಮಖಂಡಿ ಅಲಗೂರು ಗುರುಪೀಠದ ಶ್ರೀಗಳು ಹಾಗೂ ಸಮುದಾಯದ ಮುಖಂಡರು ಇದ್ದರು.
ಹರಿಹರ ತಾಲ್ಲೂಕಿನ ಹನಗವಾಡಿಯ ಪಂಚಮಸಾಲಿ ಗುರುಪೀಠದಲ್ಲಿ ಸೋಮವಾರ ಬರಗಾಲದ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾದ ಹರಜಾತ್ರೆಯ ಸಂದರ್ಭ ನಡೆದ ಅಕ್ಕಮಹಾದೇವಿ ವಚನಗಳ ಪಲ್ಲಕ್ಕಿ ಉತ್ಸವದಲ್ಲಿ ವಚನಾನಂದ ಸ್ವಾಮೀಜಿ ಜಮಖಂಡಿ ಅಲಗೂರು ಗುರುಪೀಠದ ಶ್ರೀಗಳು ಹಾಗೂ ಸಮುದಾಯದ ಮುಖಂಡರು ಇದ್ದರು.
ವೀರಶೈವ ಲಿಂಗಾಯತರೆಲ್ಲರೂ ಹಿಂದೂಗಳು. 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಸಂದರ್ಭ ವೀರಶೈವ ಲಿಂಗಾಯತ ಸಮುದಾಯದ ಎಲ್ಲರೂ ಅಂದು ರಾಮನವಮಿ ಎಂದೇ ಭಾವಿಸಿ ಪೂಜೆ ಸಲ್ಲಿಸಬೇಕು.
–ವಚನಾನಂದ ಸ್ವಾಮೀಜಿ ಹರಿಹರ ಪಂಚಮಸಾಲಿ ಗುರುಪೀಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT