‘ಬಿಜೆಪಿಯ ರವೀಂದ್ರನಾಥ್, ರೇಣುಕಾಚಾರ್ಯ, ಶಿವಯೋಗಿ ಸ್ವಾಮಿ, ಗುರುಸಿದ್ದನಗೌಡ, ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್ ಮುಂತಾದವರು ಬಿಜೆಪಿಯ ಮುಖಂಡರಿಂದಲೇ ದೌರ್ಜನ್ಯಕ್ಕೆ ಒಳಗಾಗಿದ್ದೇವೆ. ಆದರೆ, ನಾವೆಲ್ಲಾ ಮೋದಿಜೀ ಅವರ ಪಕ್ಕಾ ಅಭಿಮಾನಿಗಳು. ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ನಮ್ಮೆಲ್ಲರ ಬಯಕೆ’ ಎಂದು ಹೇಳಿದರು.