ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಅಜಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ದೂಡಾ ಅಧ್ಯಕ್ಷ ರಾಜನಳ್ಳಿ ಶಿವಕುಮಾರ್, ಉಪಮೇಯರ್ ಸೌಮ್ಯ ನರೇಂದ್ರಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಂಜುನಾಥ್ ಕುರ್ಕಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಸದಸ್ಯರಾದ ಎಸ್.ಟಿ. ವೀರೇಶ್, ಎಸ್. ಮಂಜುನಾಥ್, ಅಬ್ದುಲ್ ಲತೀಫ್, ಶ್ವೇತಾ ಶ್ರೀನಿವಾಸ್, ಗೀತಾ ನಾಗರಾಜ, ಗೀತಾ ದಿಳ್ಯೆಪ್ಪ, ಮಾಗನೂರು ಸಂಗಮೇಶ ಗೌಡ, ಚಂದ್ರಶೇಖರ್ ಗೌಡ ಇದ್ದರು.