ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶರಾವ್, ನಾಮನಿರ್ದೇಶಿತ ಸದಸ್ಯ ಪ್ರಾಂಶುಪಾಲ ವಿ.ಪಿ.ಪೂರ್ಣಾನಂದ, ನಿವೃತ್ತ ಉಪತಹಶೀಲ್ದಾರ್ ನ್ಯಾಮತಿ ನಾಗರಾಜಪ್ಪ, ಪತ್ರಿಕೆ ಸಂಪಾದಕ ಅರುಣಕುಮಾರ ಮಾಸಡಿ, ಶಿವ ಬ್ಯಾಂಕ್ ಅಧ್ಯಕ್ಷ ಚಂದ್ರೇಗೌಡ, ಬೆಳಗುತ್ತಿ ಹೋಬಳಿ ಘಟಕದ ಅಧ್ಯಕ್ಷ ಕವಿರಾಜ, ಗೋವಿನಕೋವಿ ಘಟಕದ ಅಧ್ಯಕ್ಷ ಡಿ.ಜಿ.ಆನಂದ, ನಿಕಟಪೂರ್ವ ಅಧ್ಯಕ್ಷ ಜಿ.ನಿಜಲಿಂಗಪ್ಪ, ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಬೋಜರಾಜ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವನಜಾಕ್ಷಮ್ಮ, ಗೌರವ ಕಾರ್ಯದರ್ಶಿಗಳಾದ ಎಸ್.ಜಿ.ಬಸವರಾಜಪ್ಪ, ಬಿ.ಜಿ.ಚೈತ್ರಾ, ಸಂಘಟನಾ ಕಾರ್ಯದರ್ಶಿ ಎಂ.ಎಸ್.ಜಗದೀಶ, ಎಂ.ಲೋಕೇಶ್ವರಯ್ಯ, ವೆಂಕಟೇಶನಾಯ್ಕ, ಚಂದನ ಜಂಗ್ಲಿ, ಮುರುಡಪ್ಪ, ಗ್ರಂಥಪಾಲಕಿ ಸುಮಲತಾ, ಬಳೆಗಾರ ಕವಿತಾ, ವರ್ತಕ ಹೊಮ್ಮರಡಿ ಕಾಂತರಾಜ, ಆರುಂಡಿ ನಾಗರಾಜಪ್ಪ, ಮಂಜಪ್ಪ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಕನ್ನಡ ಅಜೀವ ಸದಸ್ಯರು ಇದ್ದರು.