<p><strong>ನ್ಯಾಮತಿ</strong>: ಕಾಶಿ ಯಾತ್ರೆಗೆ ತೆರಳಿದ್ದ ವೇಳೆ ಯಾತ್ರಿ ಸಮೀಪದ ದಾನಿಹಳ್ಳಿ ಗ್ರಾಮದ ಕಡೇಮನೆರ ಹಾಲೇಶಪ್ಪ (71) ಅಲ್ಲಿ ಹೃದಯಾಘಾತದಿಂದ ಗುರುವಾರ ನಿಧನರಾದರು. </p>.<p>ಹಾಲೇಶಪ್ಪ ಅವರು ಈಚೆಗೆ ಪತ್ನಿ ಸಮೇತ 53 ಜನರ ತಂಡದಲ್ಲಿ ಪ್ರವಾಸಕ್ಕೆ ತೆರಳಿದ್ದರು. ಕಾಶಿಯಲ್ಲಿ ತಂಗಿದ್ದಾಗ ಹೃದಯಾಘಾತವಾಗಿತ್ತು. ಕಾಶಿಯಿಂದ ಅವರ ಮೃತದೇಹವನ್ನು ಶುಕ್ರವಾರ ಗ್ರಾಮಕ್ಕೆ ತರಲಾಯಿತು. </p>.<p>ಇವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ. ಸ್ವಗ್ರಾಮದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ</strong>: ಕಾಶಿ ಯಾತ್ರೆಗೆ ತೆರಳಿದ್ದ ವೇಳೆ ಯಾತ್ರಿ ಸಮೀಪದ ದಾನಿಹಳ್ಳಿ ಗ್ರಾಮದ ಕಡೇಮನೆರ ಹಾಲೇಶಪ್ಪ (71) ಅಲ್ಲಿ ಹೃದಯಾಘಾತದಿಂದ ಗುರುವಾರ ನಿಧನರಾದರು. </p>.<p>ಹಾಲೇಶಪ್ಪ ಅವರು ಈಚೆಗೆ ಪತ್ನಿ ಸಮೇತ 53 ಜನರ ತಂಡದಲ್ಲಿ ಪ್ರವಾಸಕ್ಕೆ ತೆರಳಿದ್ದರು. ಕಾಶಿಯಲ್ಲಿ ತಂಗಿದ್ದಾಗ ಹೃದಯಾಘಾತವಾಗಿತ್ತು. ಕಾಶಿಯಿಂದ ಅವರ ಮೃತದೇಹವನ್ನು ಶುಕ್ರವಾರ ಗ್ರಾಮಕ್ಕೆ ತರಲಾಯಿತು. </p>.<p>ಇವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ. ಸ್ವಗ್ರಾಮದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>