ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಉಸ್ತುವಾರಿ ಕಾರ್ಯದರ್ಶಿಗೆ ಕಾದು ಕಾದು ಅಧಿಕಾರಿಗಳು ಹೈರಾಣ

Last Updated 21 ಡಿಸೆಂಬರ್ 2018, 10:52 IST
ಅಕ್ಷರ ಗಾತ್ರ

ದಾವಣಗೆರೆ: ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸತ‌ತ ಎರಡು ಬಾರಿ ಮುಂದೂಡಲ್ಪಟ್ಟಿತು. ಆದರೂ ಮುಂದೂಡಲ್ಪಟ್ಟ ಸಮಯಕ್ಕೆ ಸಭೆ ಆರಂಭವಾಗಲಿಲ್ಲ.

ಮಧ್ಯಾಹ್ನ 12ಗಂಟೆಗೆ ನಿಗದಿತ ಸಭೆಯನ್ನು 2.30ಕ್ಕೆ ಮುಂದೂಡಲಾಯಿತು. ಆದರೆ, ಮತ್ತೆ ಸಭೆಯನ್ನು 3.30ಕ್ಕೆ ನಿಗದಿಪಡಿಸಲಾಯಿತು. ಪೂರ್ವನಿಗದಿಯಾದ ಸಭೆಗೆ ಅಧಿಕಾರಿಗಳು ಕಡತಗಳನ್ನು ಹಿಡಿದುಕೊಂಡು ಹಾಜರಾಗಿದ್ದರು. ಇತ್ತ ಸಂಜೆ 4.15 ಆದರೂ ಸಭೆ ಆರಂಭವಾಗುವ ಯಾವ ಲಕ್ಷಣಗಳೂ ಕಾಣಲಿಲ್ಲ.

ಇದರಿಂದಾಗಿ ಜಿಲ್ಲಾ ಮಟ್ಟದ ಕಚೇರಿಗಳ ಕೆಲಸಗಳೂ ಸ್ಥಗಿತಗೊಂಡಿದ್ದವು.

ಜಿಲ್ಲಾ ಮಟ್ಟದ ಅಧಿಕಾರಿಗಳು ನಗೆ ಚಟಾಕಿಗಳನ್ನು ಹಾರಿಸುತ್ತಾ ಕಾಲ ಕಳೆದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT