ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ. ಎಚ್.ಎಸ್. ಶಿವಶಂಕರ್, ಅಕ್ಷರ ಸೀಡ್ಸ್ ಕಂಪನಿ ಮಾಲೀಕ ಅರಸೀಕೆರೆ ಎನ್. ಕೊಟ್ರೇಶ್, ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷ್ ಚಂದ್ರ, ಮಾಜಿ ಮೇಯರ್ ಅಜಯ್
ಕುಮಾರ್, ಜಿಲ್ಲಾ ಅಧ್ಯಕ್ಷ ಭದ್ರವಾಡಿ ಚಂದ್ರಶೇಖರ್, ಮಲ್ಲಿಕಾರ್ಜುನ ಗೌಡ, ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಪೂಜಾರ, ಅಡವಿಹಳ್ಳಿ ಬಸವರಾಜ್, ಮತ್ತಿಹಳ್ಳಿ ಅಜ್ಜಣ್ಣ, ಎ. ವೀರಣ್ಣ, ಶಂಬಣ್ಣ, ಕೊಟ್ರೇಶಪ್ಪ, ಪ್ರಕಾಶ್ ಪಾಟೀಲ್, ಜಗದೀಶ್, ಶಾರದಮ್ಮ ಕೊಟ್ರೇಶ್ ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು.