ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಸಂಕಷ್ಟದಲ್ಲಿ ಆಂಬುಲೆನ್ಸ್ ಗಳಿಗೂ ಪೆಟ್ರೋಲ್ ಹಾಕದ ಸ್ಥಿತಿ ಇದೆ ಎಂದು ದೂರಿದರು. ಕೋವಿಡ್ ಸೋಂಕಿತರನ್ನು ಕೈಗಾಡಿಯಲ್ಲಿ ಮಲಗಿಸಿ ಆಸ್ಪತ್ರೆಗೆ ಒಯ್ಯುವ ಅಣಕು ಕಾರ್ಯಾಚರಣೆ ನಡೆಸಿದರು.