ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಕಲ್ಲಳ್ಳಿ ನಾಗರಾಜ್, ವಿನಾಯಕ ಪೈಲ್ವಾನ್, ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಎಸ್.ಎಂ. ರುದ್ರೇಶ್, ಎಚ್. ಜಯಪ್ಪ, ಸಾಮಾಜಿಕ ಜಾಲತಾಣದ ಕೆ.ಎಲ್. ಹರೀಶ್ ಬಸಾಪುರ, ಬಾತಿ ಶಿವಕುಮಾರ್, ರಘು ದೊಡ್ಮನಿ, ಏನ್.ಎಸ್.ಯು.ಐ ನ ಶಶಿಧರ್, ಮಹಿಳಾ ಕಾಂಗ್ರೆಸ್ನ ದ್ರಾಕ್ಷಾಯಣಮ್ಮ, ರಾಜೇಶ್ವರಿ, ಗೀತಾ, ವೀಣಾ ಕಿಸಾನ್ ಘಟಕದ, ಪ್ರವೀಣ್ ಕುಮಾರ್, ಮುಖಂಡರಾದ ಶಮಿ ದೇವರಹಟ್ಟಿ, ಸತೀಶ್ ಶ್ಯಾಗಲೆ ಇದ್ದರು.