ದಾವಣಗೆರೆ ಉತ್ತರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಗಾನಹಳ್ಳಿ ಪರಶುರಾಮ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರರಾದ ನಾಗರತ್ನಮ್ಮ, ದಾವಣಗೆರೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಪಾಲಿಕೆ ಸದಸ್ಯ ಎ.ನಾಗರಾಜ್, ಕೆ.ಚಮನ್ ಸಾಬ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಉಪಾಧ್ಯಕ್ಷ ಎಚ್.ಜಯಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ, ಉಪಾಧ್ಯಕ್ಷ ಸಾಗರ್, ರಾಘವೇಂದ್ರ ಗೌಡ ಇದ್ದರು.