<p><strong>ದಾವಣಗೆರೆ</strong>: ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನಕ್ಕೆ ಬಂದಿದ್ದ ನಗರದ ವ್ಯಕ್ತಿಯೊಬ್ಬರ ಜೇಬಿನಿಂದ ದುಷ್ಕರ್ಮಿಗಳು ₹36,000 ನಗದು ಕಳವು ಮಾಡಿರುವ ಘಟನೆ ತಡವಾಗಿ ಗೊತ್ತಾಗಿದೆ.</p><p>ನಗರದ ಬಿಐಟಿ ಲೇಔಟ್ ನಿವಾಸಿಯೊಬ್ಬರು ಅಂತಿಮ ದರ್ಶನ ಪಡೆಯಲು ಎಂಸಿಸಿ ‘ಬಿ’ ಬ್ಲಾಕ್ನಲ್ಲಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸದ ಬಳಿಗೆ ಬಂದಿದ್ದರು. ಈ ವೇಳೆ ಗೇಟ್ ಬಳಿ ಭಾರಿ ಸಂಖ್ಯೆಯ ಜನರು ಸೇರಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು, ವ್ಯಕ್ತಿಯ ಪ್ಯಾಂಟ್ ಜೇಬು ಕತ್ತರಿಸಿ ಅದರಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ.</p><p>ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನಕ್ಕೆ ಬಂದಿದ್ದ ನಗರದ ವ್ಯಕ್ತಿಯೊಬ್ಬರ ಜೇಬಿನಿಂದ ದುಷ್ಕರ್ಮಿಗಳು ₹36,000 ನಗದು ಕಳವು ಮಾಡಿರುವ ಘಟನೆ ತಡವಾಗಿ ಗೊತ್ತಾಗಿದೆ.</p><p>ನಗರದ ಬಿಐಟಿ ಲೇಔಟ್ ನಿವಾಸಿಯೊಬ್ಬರು ಅಂತಿಮ ದರ್ಶನ ಪಡೆಯಲು ಎಂಸಿಸಿ ‘ಬಿ’ ಬ್ಲಾಕ್ನಲ್ಲಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸದ ಬಳಿಗೆ ಬಂದಿದ್ದರು. ಈ ವೇಳೆ ಗೇಟ್ ಬಳಿ ಭಾರಿ ಸಂಖ್ಯೆಯ ಜನರು ಸೇರಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು, ವ್ಯಕ್ತಿಯ ಪ್ಯಾಂಟ್ ಜೇಬು ಕತ್ತರಿಸಿ ಅದರಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ.</p><p>ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>