ಮಂಗಳವಾರ, 4 ನವೆಂಬರ್ 2025
×
ADVERTISEMENT
ADVERTISEMENT

ದಾವಣಗೆರೆ: ಪ್ಲಾಸ್ಟಿಕ್‌ ಮುಕ್ತ ಸಮಾಜಕ್ಕಾಗಿ ‘ಸಾಗರಮಿತ್ರ’

ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಜಿಲ್ಲೆಯಲ್ಲಿ 3 ಟನ್‌ಗೂ ಅಧಿಕ ಪ್ಲಾಸ್ಟಿಕ್‌ ಸಂಗ್ರಹ; ಸೂಕ್ತ ವಿಲೇವಾರಿ
Published : 4 ನವೆಂಬರ್ 2025, 7:51 IST
Last Updated : 4 ನವೆಂಬರ್ 2025, 7:51 IST
ಫಾಲೋ ಮಾಡಿ
Comments
ದಾವಣಗೆರೆಯ ಕೆ.ಆರ್‌.ಮಾರ್ಕೆಟ್‌ನ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳು ಸಂಗ್ರಹಿಸಿದ ಪ್ಲಾಸ್ಟಿಕ್‌ ಅನ್ನು ಮಹಾನಗರ ಪಾಲಿಕೆಯ ವಾಹನಕ್ಕೆ ನೀಡಲಾಯಿತು
ದಾವಣಗೆರೆಯ ಕೆ.ಆರ್‌.ಮಾರ್ಕೆಟ್‌ನ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳು ಸಂಗ್ರಹಿಸಿದ ಪ್ಲಾಸ್ಟಿಕ್‌ ಅನ್ನು ಮಹಾನಗರ ಪಾಲಿಕೆಯ ವಾಹನಕ್ಕೆ ನೀಡಲಾಯಿತು
ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದರಿಂದ ಅವರು ತಮ್ಮ ಮನೆಗಳಲ್ಲಿ ಕುಟುಂಬದ ಸದಸ್ಯರಿಗೂ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುತ್ತಾರೆ. ಈ ಅಭಿಯಾನದಲ್ಲಿ ವಿದ್ಯಾರ್ಥಿಗಳೇ ಪಾಲುದಾರರು
–ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ
ವಾರದಲ್ಲಿ 1 ಅಥವಾ 2 ದಿನ ಪಾಲಿಕೆಯ ವಾಹನಗಳು ಶಾಲೆಗಳಿಗೆ ತೆರಳಿ ಪ್ಲಾಸ್ಟಿಕ್ ಸಂಗ್ರಹಿಸುತ್ತವೆ. ಶಾಲೆಗಳಲ್ಲಿ ಪ್ಲಾಸ್ಟಿಕ್ ಸಂಗ್ರಹ ಹೆಚ್ಚಾದರೆ ಆ ಭಾಗದ ಆರೋಗ್ಯ ನಿರೀಕ್ಷಕರನ್ನು ಮುಖ್ಯ ಶಿಕ್ಷಕರು ಸಂಪರ್ಕಿಸಬಹುದು
–ರೇಣುಕಾ, ಪಾಲಿಕೆ ಆಯುಕ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT