ಮಕ್ಕಳ ಸಹಾಯವಾಣಿ ಕೊಲ್ಯಾಬ್ ತಂಡದ ಕಾರ್ಯಕರ್ತ ಸ್ವಾಮಿ ಬಿ. ನಾಗರಾಜ.ಟಿ., ಅವರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ, ಮೇಲ್ವಿಚಾರಕಿ ಲಕ್ಷ್ಮಿ, ಸುವರ್ಣ, ರಾಜಗಿರಿ, ಹರಿಹರ ನಗರದ ಪೊಲೀಸ್ ಠಾಣೆಯ ಎಸ್ಐ ಮಲ್ಲಿಕಾರ್ಜುನಪ್ಪ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಬಾಲಕಿಯ ಮದುವೆಯೂ ನಡೆದಿರುವುದು ಕಂಡುಬಂದಿದೆ.