ಕಾರ್ಯಕ್ರಮದಲ್ಲಿ ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್,‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ದ್’ ಪ್ರಸರಣ ವಿಭಾಗದ ಪ್ರಧಾನ ವ್ಯವಸ್ಥಾಪಕ ಅಲಿವರ್ ಲೆಸ್ಲಿ, ದಾವಣಗೆರೆ ಬ್ಯೂರೊ ಮುಖ್ಯಸ್ಥ ವಿಶಾಖ ಎನ್., ಮಾಸ್ಟರ್ ಮೈಂಡ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಂ.ವಿ. ಸುರೇಶ್, ದಾವಣಗೆರೆ ಪ್ರಸರಣ ವಿಭಾಗದ ಎಸ್. ಪ್ರಕಾಶ್, ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಅಬ್ದುಲ್ ರೆಹಮಾನ್ ಇದ್ದರು.