ದಾವಣಗೆರೆ: ತಾಲ್ಲೂಕಿನ ಕೊಡಗನೂರು ಕೆರೆಯ ಬಳಿ ಬುಧವಾರ ರಾತ್ರಿ ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ‘ಪ್ರಜಾವಾಣಿ’ಯ ಹಾವೇರಿ ಜಿಲ್ಲಾ ಹಿರಿಯವರದಿಗಾರ ಎಂ.ಸಿ. ಮಂಜುನಾಥ್ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶವವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಮಂಜುನಾಥ್ ಅವರಿಗೆ ತಂದೆ, ತಾಯಿ ಹಾಗೂ ಅಣ್ಣ, ಅಕ್ಕ ಇದ್ದಾರೆ. ಅಂತ್ಯ ಸಂಸ್ಕಾರ ಗುರುವಾರ ಶಿವಮೊಗ್ಗದಲ್ಲಿ ನಡೆಯಲಿದೆ.
–––
ಕನಕದಾಸರಜಯಂತಿ ಪ್ರಯುಕ್ತ ಮಂಜುನಾಥ್ಬರೆದಿದ್ದ ವಿಶೇಷ ಲೇಖನಗಳು