ಆಭ್ಯರ್ಥಿ ಕೆ.ಎಸ್. ನವೀನ್ ಮಾತನಾಡಿದರು.ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನಗವಾಡಿ ವೀರೇಶ್, ಮುಖಂಡರಾದ ಬಿ.ಪಿ. ಹರೀಶ್, ಗ್ರಾಮಾಂತರ ಘಟಕದ ಅಧ್ಯಕ್ಷ ಲಿಂಗರಾಜ್, ಬಿ.ಎಂ.ವಾಗೀಶ ಸ್ವಾಮಿ, ಜಿಗಳಿ ಹನುಮಗೌಡ, ಆದಾಪುರ ವೀರೇಶ, ಹಾಲಿವಾಣ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗನಾಥ್, ಐರಣಿ ಅಣ್ಣೇಶ್, ಬಿಜೆಪಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸದಸ್ಯರು ಇದ್ದರು.