ಎಐಬಿಇಎ ನ ಜಂಟಿ ಕಾರ್ಯದರ್ಶಿ ಲಲಿತಾ ಜೋಷಿ, ಲೇಖಕಿ ಎಚ್.ಜಿ. ಜಯಲಕ್ಷ್ಮೀ, ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್
ಫೆಡರೇಷನ್ನ ಅಧ್ಯಕ್ಷ ಎಂ.ಎಸ್. ಶ್ರೀನಿವಾಸನ್, ಮಹಿಳಾ ಕೌನ್ಸಿಲ್ನ ಸಂಚಾಲಕಿ ಶ್ರೀಲತಾ ಕುಲಕರ್ಣಿ, ಭೀಮಸೇನ ಡಿಸೋಜಾ, ಕೆ.ಜಿ.ಪಣೀಂದ್ರ, ಕೆಪಿಬಿಇಎಫ್ ಮಹಿಳಾ ಸಮಿತಿ ಅಧ್ಯಕ್ಷೆ ಆರ್.ಎಸ್. ಸುಮತಿ, ಬ್ಯಾಂಕ್ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ ಇದ್ದರು.