ತಕ್ಷಣ ಕಾರ್ಯ ಪ್ರವೃತ್ತರಾದ ಹೆಡ್ ಕಾನ್ಸ್ಟೆಬಲ್ ರಮೇಶ್, ವಾಹನ ಚಾಲಕ ಬಸವರಾಜ್ ಸ್ಥಳಕ್ಕೆ ತೆರಳಿ ತಾಯಿ-ಮಗನನ್ನು ರಕ್ಷಣೆ ಮಾಡಿ ಠಾಣೆಗೆ ಕರೆತಂದಿದ್ದಾರೆ. ನಂತರ ಸಂಬಂಧಿಗಳನ್ನು ಕರೆಸಿ ಸಮಾಧಾನಪಡಿಸಿ ಕಳುಹಿಸಿಕೊಡ ಲಾಗಿದೆ. ಕುಟುಂಬಸ್ಥರು ಭಾನುವಾರ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಬಂದಿದ್ದಾಗ ಅಶ್ವಿನಿ ಮತ್ತು ಮಗ ನಾಪತ್ತೆಯಾಗಿದ್ದರು.