ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮುಖಂಡರಾದ ದಿನೇಶ್ ಕೆ. ಶೆಟ್ಟಿ, ಎ.ನಾಗರಾಜ್, ಕೆ.ಎಸ್. ಬಸವಂತಪ್ಪ, ಎಲ್.ಎಚ್. ಸಾಗರ, ದೇವರಮನೆ ಶಿವಕುಮಾರ್, ಅನಿತಾಬಾಯಿ ಮಾಲತೇಶ್, ದ್ರಾಕ್ಷಾಯಣಮ್ಮ, ರಾಜೇಶ್ವರಿ ಉಮೇಶ್, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್ಎಸ್ಯುಐ, ಪ್ರಚಾರ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಕಿಸಾನ್, ಸೇವಾದಳ, ಒಬಿಸಿ, ಅಲ್ಪಸಂಖ್ಯಾತರ ವಿಭಾಗ, ವೈದ್ಯಕೀಯ, ವಕೀಲರ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ಕಾರ್ಮಿಕ, ವಿಕಲಚೇತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.