ಮಾಜಿ ಶಾಸಕ ಎಚ್.ಪಿ.ರಾಜೇಶ್, ಸಂಸದ ಜಿ.ಎಂ. ಸಿದ್ದೇಶ್ವರ ಪುತ್ರ ಅನಿತ್ ಕುಮಾರ್, ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್, ಬಿಜೆಪಿ ಮುಖಂಡ ಬಿಸ್ತುವಳ್ಳಿ ಬಾಬು, ಬಂಜಾರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಜಿ.ಪುರುಷೋತ್ತಮನಾಯ್ಕ, ಕಾರ್ಯದರ್ಶಿ ಸುರೇಶ್ ನಾಯ್ಕ, ಮಹಾರಾಜನಹಟ್ಟಿ ವೆಂಕಟೇಶ್ ಭಾಗವಹಿಸಿದ್ದರು.