ಉಪ ವಿಭಾಗಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಜಿಲ್ಲಾ ಅಧ್ಯಕ್ಷೆ ಎಂ.ಬಿ. ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಮಲ್ಲಮ್ಮ, ಮುಖಂಡರಾದ, ವಿಶಾಲಾಕ್ಷಿ, ರೇಣುಕಮ್ಮ, ಕಾಳಮ್ಮ, ಸುಧಾ, ಆವರಗೆರೆ ವಾಸು, ಆವರೆಗೆ ಚಂದ್ರು, ಆವರಗೆ ಎಚ್.ಜಿ. ಉಮೇಶ್ ಅವರೂ ಇದ್ದರು.