ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಕೆ.ಸುರೇಶ್, ಪುರಸಭೆ ಸದಸ್ಯ ಧರ್ಮಪ್ಪ, ಮಾಜಿ ಸದಸ್ಯ ಕೆ.ಪಿ.ಕುಬೇಂದ್ರಪ್ಪ, ಮುಖಂಡರಾದ ಸಿ.ಆರ್.ಶಿವಾನಂದ್, ಅರಕೆರೆ ನಾಗರಾಜ್, ಬೀರಪ್ಪ, ನೆಲಹೊನ್ನೆ ಮಂಜುನಾಥ್ ಮಾತನಾಡಿದರು. ಪ್ರತಿಭಟನೆಗೂ ಮುನ್ನ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.