ಪಾಲಿಕೆಯ ಪರಿಸರ ಎಂಜಿನಿಯರ್ಗಳಾದ ಸುನಿಲ್ ಜಿ.ಎಂ., ಬಸವಣ್ಣ, ಆರೋಗ್ಯ ನಿರೀಕ್ಷಕಿ ಮಧುಶ್ರೀ, ಸಹಾಯಕರಾದ ಲೋಕೇಶ್, ಹುಸೇನ್ ಮತ್ತು ತಂಡ ಕಾರ್ಯಾಚರಣೆ ನಡೆಸಿದರು. ಡಿವೈಎಸ್ಪಿ ನಾಗೇಶ್ ಐತಾಳ್, ಇನ್ಸ್ಪೆಕ್ಟರ್ ಗುರುಬಸವರಾಜ್, ಎಸ್ಐಗಳಾದ ಸಂಜೀವ್ಕುಮಾರ್, ರೂಪಾ ತೆಂಬದ, ವೀರೇಶ್ ಕುಮಾರ್, ಕಿರಣ್ಕುಮಾರ್ ಮತ್ತು ಸಿಬ್ಬಂದಿ ಭದ್ರತೆ ಒದಗಿಸಿದರು.