ದಾವಣಗೆರೆ ಸ್ಮಾರ್ಟ್ಸಿಟಿಯಾಗಿರುವುದರಿಂದ ಸ್ಮಾರ್ಟ್ ಸಿಟಿ ಎಂ.ಡಿ, ಜಿಲ್ಲಾಧಿಕಾರಿ, ನಗರಪಾಲಿಕೆ ಆಯುಕ್ತರು, ಸದಸ್ಯರು, ಅಧಿಕಾರಿಗಳು, ಎಂಜಿನಿಯರಿಂಗ್ ವಿಭಾಗ ಪೊಲೀಸ್ ಹಾಗೂ ಆರ್ಟಿಒ ಅಧಿಕಾರಿಗಳು ಸೇರಿ ಸಭೆ ನಡೆಸಲಿದ್ದು, ಸಾರ್ವಜನಿಕರಿಂದ ಬಂದ ಸಲಹೆಗಳನ್ನು ಪಡೆದು ಅವುಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.