ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಯಶವಂತ ಜಾಧವ್, ಧೂಡಾ ಅಧ್ಯಕ್ಷ ರಾಜನಳ್ಳಿ ಶಿವಕುಮಾರ್,ಸದಸ್ಯರಾದ ದೇವಿರಮ್ಮ, ಡಿ.ಎಲ್. ರಾಮಚಂದ್ರಪ್ಪ, ಶಾಂತಮ್ಮ,ಮಂಡಲದ ಅಧ್ಯಕ್ಷ ಆನಂದ್ ರಾವ್ ಸಿಂಧೆ, ಜಿಲ್ಲಾ ಕಾರ್ಯದರ್ಶಿ ಗೋಪಾಲ್ರಾವ್ ಮಾನೆ, ಪ್ರಧಾನ ಕಾರ್ಯದರ್ಶಿ ನೀಲಗುಂದ ರಾಜು, ಟಿಂಕರ್ ಮಂಜಣ್ಣ, ಶ್ರೀಕಾಂತ್ ನಿಲಗುಂದ, ಶಿವಾನಂದ ಪಾಟೀಲ್, ನವೀನ್ ಕುಮಾರ್ ಎಚ್ ಬಿ, ಮಂಜುನಾಥ ಪೈ, ಪುಲೈ, ಶೋಭಾ ಕೊಟ್ರೇಶ್, ಸುಮಾ, ಮಲ್ಲಿಕಾರ್ಜುನ ಬಸಾಪುರ ಉಪಸ್ಥಿತರಿದ್ದರು.