ಅಶೋಕರಸ್ತೆ ರೈಲ್ವೆ ಅಂಡರ್ಪಾಸ್ ಸಮಸ್ಯೆ ಕುರಿತು ಸಂಬಂಧಪಟ್ಟ ಎಂಜಿನಿಯರ್ಗಳ ಜೊತೆ ಚರ್ಚಿಸಿ ವಾಹನಗಳ ಸುಗಮ ಸಂಚಾರಕ್ಕೆ ಸೂಕ್ತ ಯೋಜನೆ ರೂಪಿಸಲಾಗುವುದು. ಸಂಗೊಳ್ಳಿರಾಯಣ್ಣ ವೃತ್ತ ಸಮೀಪದ ರೈಲ್ವೆ ಮೇಲ್ಸೇತುವೆಯ ಕೆಳಭಾಗದಲ್ಲಿ ರೈಲು ಹಳಿ ಸುತ್ತ ಫೆನ್ಸಿಂಗ್ ಮಾಡಿಸಲು ಮೇಲ್ಸೇತುವೆಗಳ ಕೆಳಭಾಗ ಹಾಗೂ ಅಂಡರ್ಪಾಸ್ಗಳ ಸುತ್ತಮುತ್ತ ಕಸ ಹಾಕದಂತೆ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತರಿಗೆ ಸೂಚಿಸುತ್ತೇನೆ