ಮಂತ್ರಾಕ್ಷತೆ ಪುರಪ್ರವೇಶ ಹಾಗೂ ಮೆರವಣಿಗೆ ಕಾರ್ಯಕ್ರಮದಲ್ಲಿ ಮಂತ್ರಾಕ್ಷತೆ ಕಾರ್ಯಕ್ರಮದ ಜಿಲ್ಲಾ ಹಾಗೂ ಗ್ರಾಮಾಂತರ ತಂಡದ ಪ್ರಮುಖರಾದ ದೇವರಾಜ್ ಕೋಟ್ಲಾ, ರುದ್ರೇಶ್, ನಂದಿ ನಾಗರಾಜ್, ವೀರೇಶ್ ಜಾಳಿಕಟ್ಟೆ, ಕಲ್ಲೇಶಯ್ಯ ಹಾಗೂ ಭೀಮಸಮುದ್ರ ಗ್ರಾಮದ ಮಂತ್ರಾಕ್ಷತೆ ಕಾರ್ಯಕ್ರಮದ ಮುಖಂಡರಾದ ಮಹೇಶ್, ಮಲ್ಲಿಕಾರ್ಜುನ್, ಅಶೋಕ್, ಕುಮಾರ್, ಮಾನಂಗಿ ಜಯಪ್ಪ ಹಾಗೂ ಕಡ್ಲೆಗುದ್ದು ಭೀಮಸಮುದ್ರ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.