ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಉಪ ಮೇಯರ್ ಶಿಲ್ಪಾ ಜಯಪ್ರಕಾಶ್, ಪಾಲಿಕೆ ವಿರೋಧ ಪಕ್ಷ ನಾಯಕ ಎ. ನಾಗರಾಜ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾ ಪ್ರಕಾಶ್, ಸದಸ್ಯ ಪ್ರಸನ್ನಕುಮಾರ್, ಬಿ.ಜಿ. ಅಜಯಕುಮಾರ್, ಸೋಗಿ ಶಾಂತಕುಮಾರ್, ಜಯಮ್ಮ ಗೋಪಿನಾಯ್ಕ, ಪಂಚಸಾಲಿ ಸಮಾಜದ ಮುಖಂಡರಾದ ಎಂ.ದೊಡ್ಡಪ್ಪ, ಕಂಚಿಕೇರಿ ಕೊಟ್ರೇಶ್, ಬಂಕಾಪುರ ಚನ್ನಬಸಪ್ಪ, ಬದಾಮಿ ಜಯಣ್ಣ, ಶಿವಶಂಕರ್, ಅಶೋಕ್ ಗೋಪನಾಳ್, ಮಹಾಂತೇಶ್ ಒಣರೊಟ್ಟಿ ಅವರೂ ಇದ್ದರು.