<p><strong>ದಾವಣಗೆರೆ:</strong> ಇಂಗ್ಲಿಷ್ ಮೇಲಿನ ವ್ಯಾಮೋಹದಿಂದ ಕನ್ನಡ ಭಾಷೆಗೆ ಧಕ್ಕೆ ಆಗುತ್ತಿದೆ. ಆಂಗ್ಲ ಭಾಷೆಯ ಮೇಲಿನ ಈ ವ್ಯಾಮೋಹ ಕಡಿಮೆಯಾಗಬೇಕಿದೆ ಎಂದು ಬಿಜೆಪಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಸಲಹೆ ನೀಡಿದರು.</p>.<p>ಇಲ್ಲಿನ ಪಿ.ಬಿ. ರಸ್ತೆಯ ರಮೇಶ್ ಕಾಫಿ ಬಾರ್ ಬಳಿ ವಾಯು ವಿಹಾರ ಬಳಗದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಮಾತೃಭಾಷೆಯಾಗಿರುವ ಕನ್ನಡಕ್ಕೆ ಆದ್ಯತೆ ಸಿಗಬೇಕು. ಭಾಷೆಯ ಉಳಿವು ಹಾಗೂ ಬೆಳವಣಿಗೆಗೆ ಪ್ರತಿಯೊಬ್ಬರೂ ಗಮನ ಹರಿಸಬೇಕು. ಕರ್ನಾಟಕ ರಾಜ್ಯೋತ್ಸವ ನವೆಂಬರ್ಗೆ ಸೀಮಿತವಾಗದೇ ಇಡೀ ವರ್ಷ ಆಚರಿಸಬೇಕು’ ಎಂದು ಹೇಳಿದರು.</p>.<p>ನಿವೃತ್ತ ಪ್ರಾಂಶುಪಾಲ ಉಮೇಶ್, ಪಾಪಟ್ ಲಾಲ್ ಜೈನ್ ಅವರನ್ನು ಸನ್ಮಾನಿಸಲಾಯಿತು. ಬಳಗದ ಮುಖಂಡರಾದ ಪುಟ್ಟಪ್ಪ, ಅಡಿವಪ್ಪ, ಮಹೇಶ್ವರಪ್ಪ, ಅರುಣ್ ಕುಮಾರ್, ಬಸವರಾಜ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಟಿ.ಬಸಪ್ಪ, ಶೇಖರಪ್ಪ, ಶಿವಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಇಂಗ್ಲಿಷ್ ಮೇಲಿನ ವ್ಯಾಮೋಹದಿಂದ ಕನ್ನಡ ಭಾಷೆಗೆ ಧಕ್ಕೆ ಆಗುತ್ತಿದೆ. ಆಂಗ್ಲ ಭಾಷೆಯ ಮೇಲಿನ ಈ ವ್ಯಾಮೋಹ ಕಡಿಮೆಯಾಗಬೇಕಿದೆ ಎಂದು ಬಿಜೆಪಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಸಲಹೆ ನೀಡಿದರು.</p>.<p>ಇಲ್ಲಿನ ಪಿ.ಬಿ. ರಸ್ತೆಯ ರಮೇಶ್ ಕಾಫಿ ಬಾರ್ ಬಳಿ ವಾಯು ವಿಹಾರ ಬಳಗದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಮಾತೃಭಾಷೆಯಾಗಿರುವ ಕನ್ನಡಕ್ಕೆ ಆದ್ಯತೆ ಸಿಗಬೇಕು. ಭಾಷೆಯ ಉಳಿವು ಹಾಗೂ ಬೆಳವಣಿಗೆಗೆ ಪ್ರತಿಯೊಬ್ಬರೂ ಗಮನ ಹರಿಸಬೇಕು. ಕರ್ನಾಟಕ ರಾಜ್ಯೋತ್ಸವ ನವೆಂಬರ್ಗೆ ಸೀಮಿತವಾಗದೇ ಇಡೀ ವರ್ಷ ಆಚರಿಸಬೇಕು’ ಎಂದು ಹೇಳಿದರು.</p>.<p>ನಿವೃತ್ತ ಪ್ರಾಂಶುಪಾಲ ಉಮೇಶ್, ಪಾಪಟ್ ಲಾಲ್ ಜೈನ್ ಅವರನ್ನು ಸನ್ಮಾನಿಸಲಾಯಿತು. ಬಳಗದ ಮುಖಂಡರಾದ ಪುಟ್ಟಪ್ಪ, ಅಡಿವಪ್ಪ, ಮಹೇಶ್ವರಪ್ಪ, ಅರುಣ್ ಕುಮಾರ್, ಬಸವರಾಜ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಟಿ.ಬಸಪ್ಪ, ಶೇಖರಪ್ಪ, ಶಿವಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>