<p><strong>ಸಾಸ್ವೆಹಳ್ಳಿ:</strong> ರೈತರಿಂದ, ರೈತರಿಗಾಗಿ, ರೈತರಿಗೋಸ್ಕರ ಸ್ಥಾಪನೆಗೊಂಡ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿವೆ ಎಂದು ಹೊನ್ನಾಳಿಯ ಸಿ.ಡಿ.ಒ ನವೀನ್ ಹೇಳಿದರು. </p>.<p>ಸಮೀಪದ ಬೀರಗೊಂಡನಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. </p>.<p>ಜಮೀನು ಸಾಲ ಪಡೆದವರು ಮತ್ತು ಅಂಗಡಿ ವ್ಯವಹಾರಕ್ಕೆ ಸಾಲ ಪಡೆದವರು ಕೃಷಿ ಪತ್ತಿನ ಸಂಘಕ್ಕೆ ಸಕಾಲದಲ್ಲಿ ಮರುಪಾವತಿ ಮಾಡುವುದನ್ನು ಮರೆಯಬಾರದು ಎಂದರು. </p>.<p>ಸಭೆಯ ಅಧ್ಯಕ್ಷತೆ ವಹಿಸಿದ್ದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನರಸಿಂಹಪ್ಪ ಎಚ್.ಕೆ. ಮಾತನಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರಾಧಿಕಾರಿ ಸುರೇಶ್, ನಿರ್ದೇಶಕರಾದ ಕೆ.ಜಿ. ಬಸವನಗೌಡ್ರು, ಟಿ. ಮಂಜುನಾಥ, ಎಚ್.ಬಿ. ಕೇಶವಾಚಾರ್, ಬಿ.ಎಸ್. ವಿಶ್ವನಾಥ್, ಶಿವನಗೌಡ್ರು ಜಿ.ಪಿ., ಭೀಮ ನಾಯಕ್, ವೀರಕೇಶವ ಮತ್ತು ಕಾರ್ಯದರ್ಶಿ ಶಿಲ್ಪಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ:</strong> ರೈತರಿಂದ, ರೈತರಿಗಾಗಿ, ರೈತರಿಗೋಸ್ಕರ ಸ್ಥಾಪನೆಗೊಂಡ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿವೆ ಎಂದು ಹೊನ್ನಾಳಿಯ ಸಿ.ಡಿ.ಒ ನವೀನ್ ಹೇಳಿದರು. </p>.<p>ಸಮೀಪದ ಬೀರಗೊಂಡನಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. </p>.<p>ಜಮೀನು ಸಾಲ ಪಡೆದವರು ಮತ್ತು ಅಂಗಡಿ ವ್ಯವಹಾರಕ್ಕೆ ಸಾಲ ಪಡೆದವರು ಕೃಷಿ ಪತ್ತಿನ ಸಂಘಕ್ಕೆ ಸಕಾಲದಲ್ಲಿ ಮರುಪಾವತಿ ಮಾಡುವುದನ್ನು ಮರೆಯಬಾರದು ಎಂದರು. </p>.<p>ಸಭೆಯ ಅಧ್ಯಕ್ಷತೆ ವಹಿಸಿದ್ದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನರಸಿಂಹಪ್ಪ ಎಚ್.ಕೆ. ಮಾತನಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರಾಧಿಕಾರಿ ಸುರೇಶ್, ನಿರ್ದೇಶಕರಾದ ಕೆ.ಜಿ. ಬಸವನಗೌಡ್ರು, ಟಿ. ಮಂಜುನಾಥ, ಎಚ್.ಬಿ. ಕೇಶವಾಚಾರ್, ಬಿ.ಎಸ್. ವಿಶ್ವನಾಥ್, ಶಿವನಗೌಡ್ರು ಜಿ.ಪಿ., ಭೀಮ ನಾಯಕ್, ವೀರಕೇಶವ ಮತ್ತು ಕಾರ್ಯದರ್ಶಿ ಶಿಲ್ಪಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>