‘ಶ್ರೇಷ್ಠ ವಿಜ್ಞಾನಿಗಳು ಜಗತ್ತಿನಲ್ಲಿ ನಡೆಯುತ್ತಿರುವ ಘಟನೆಗಳನ್ನು ವಿಭಿನ್ನ ಆಯಾಮ ಮತ್ತು ದೃಷ್ಟಿಕೋನದಿಂದ ನೋಡಿ ಗ್ರಹಿಸುವ ಮೂಲಕ ಹೊಸ ಸಿದ್ದಾಂತಗಳನ್ನು ಮತ್ತು ಆವಿಷ್ಕಾರಗಳನ್ನು ಬೆಳಕಿಗೆ ತಂದಿದ್ದಾರೆ. ವಿಜ್ಞಾನದ ವಿದ್ಯಾರ್ಥಿಗಳು ಅಪ್ಪ ಹಾಕಿದ ಆಲದ ಮರಕ್ಕೆ ಜೋತು ಬೀಳದೆ ನಿಮ್ಮ ಸ್ವಂತ ಬುದ್ಧಿಶಕ್ತಿ, ಕ್ರಿಯಾಶೀಲತೆ ಮತ್ತು ವೈಜ್ಞಾನಿಕ ಕಲಿಕೆಯಿಂದ ಹೊಸ ಆವಿಷ್ಕಾರಗಳನ್ನು ಬೆಳಕಿಗೆ ತರಲು ಸಾಧ್ಯವಾಗುತ್ತದೆ’ ಎಂದರು.