ನಂತರ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಮಾವೇಶಕ್ಕೆ ಸಮುದಾಯವರನ್ನು ಆಹ್ವಾನಿಸಿದರು. ಮುಖಂಡರಾದ ಎಂ. ರಮೇಶ್, ಬಿಸಾಟಿ ಸುರೇಶ್, ನವೀನ್ ಇಂಚರ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಆರ್. ಮಹೇಶ್, ಕೆ.ವಿ. ಚನ್ನಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೆ.ವಿ. ಶ್ರೀಧರ್, ಮಾಜಿ ಅಧ್ಯಕ್ಷ ಎಂ.ಎಸ್. ಫಾಲಾಕ್ಷಪ್ಪ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮರಿಕನ್ನಪ್ಪ, ಕತ್ತಿಗೆ ನಾಗರಾಜ್, ಶ್ರೀನಿವಾಸ್, ಗುಂಡು ಚಂದ್ರು ಇದ್ದರು.