ಶುಕ್ರವಾರ, 1 ಆಗಸ್ಟ್ 2025
×
ADVERTISEMENT
ADVERTISEMENT

ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಗೃಹ ಸಚಿವ ಜಿ. ಪರಮೇಶ್ವರ

ಛಲವಾದಿ ಮಹಾಸಭಾ ಕಾರ್ಯಕ್ರಮ
Published : 28 ಜುಲೈ 2025, 6:40 IST
Last Updated : 28 ಜುಲೈ 2025, 6:40 IST
ಫಾಲೋ ಮಾಡಿ
Comments
ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಸ್ವಾತಂತ್ರ್ಯ ಬಂದಾಗಿನಿಂದ ಇದೆ. ಇದಕ್ಕೆ ಒಂದು ಮೆಟ್ಟಿಲು ಮಾತ್ರ ಬಾಕಿ ಇದೆ. ಈ ಅವಧಿಯಲ್ಲಿ ಅವಕಾಶ ಸಿಗುವ ಆಶ್ವಾಸವಿದೆ.
–ಬಿ. ದೇವೇಂದ್ರಪ್ಪ, ಶಾಸಕ ಜಗಳೂರು
ಅಂಬೇಡ್ಕರ್ ಸಮುದಾಯ ಭವನಕ್ಕೆ ₹ 5 ಕೋಟಿ ಅನುದಾನ ಬಂದಿದೆ. ಇದು ಎರಡು ಅಂತಸ್ತಿನ ಕಟ್ಟಡ ಆಗಬೇಕು. ಇದಕ್ಕೆ ₹ 14 ಕೋಟಿಗೂ ಹೆಚ್ಚು ಅನುದಾನದ ಅಗತ್ಯ ಇದೆ.
–ಎಸ್.ಎಸ್. ಮಲ್ಲಿಕಾರ್ಜುನ್‌, ಜಿಲ್ಲಾ ಉಸ್ತುವಾರಿ ಸಚಿವ
ಹಾಸ್ಟೆಲ್ ಸೌಲಭ್ಯವಿಲ್ಲದೇ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಗಮನ ಹರಿಸುವ ಅಗತ್ಯವಿದೆ
–ಕೆ.ಎಸ್. ಬಸವಂತಪ್ಪ, ಶಾಸಕ ಮಾಯಕೊಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT