<p><strong>ದಾವಣಗೆರೆ:</strong> ಬಡವರಿಗೆ ತಲುಪಬೇಕಾಗಿದ್ದ 8 ಟನ್ ಪಡಿತರ ಅಕ್ಕಿ ಹಾಗೂ ಮಾರಾಟ ಮಾಡಲು ಸಾಗಿಸುತ್ತಿದ್ದ ಲಾರಿಯನ್ನು ಗ್ರಾಮಾಂತರ ಡಿವೈಎಸ್ಪಿ ವಿ.ನರಸಿಂಹ ತಾಮ್ರಧ್ವಜ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಲಾರಿ ಚಾಲಕ ಜಗದೀಶ್ನನ್ನು ಬಂಧಿಸಿದೆ.</p>.<p>ತಾಲೂಕಿನ ಹೆಬ್ಬಾಳು ಟೋಲ್ ಬಳಿಯ ಹುಣಸೆಕಟ್ಟೆ ಸಮೀಪ ಮಜ್ದಾ ಲಾರಿಯಲ್ಲಿ 1.19 ಲಕ್ಷ ಮೌಲ್ಯದ ಅಕ್ಕಿಯನ್ನು ಲಾರಿಯಲ್ಲಿ ತುಮಕೂರು ಹಾಗೂ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬಡವರಿಗೆ ತಲುಪಬೇಕಾಗಿದ್ದ 8 ಟನ್ ಪಡಿತರ ಅಕ್ಕಿ ಹಾಗೂ ಮಾರಾಟ ಮಾಡಲು ಸಾಗಿಸುತ್ತಿದ್ದ ಲಾರಿಯನ್ನು ಗ್ರಾಮಾಂತರ ಡಿವೈಎಸ್ಪಿ ವಿ.ನರಸಿಂಹ ತಾಮ್ರಧ್ವಜ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಲಾರಿ ಚಾಲಕ ಜಗದೀಶ್ನನ್ನು ಬಂಧಿಸಿದೆ.</p>.<p>ತಾಲೂಕಿನ ಹೆಬ್ಬಾಳು ಟೋಲ್ ಬಳಿಯ ಹುಣಸೆಕಟ್ಟೆ ಸಮೀಪ ಮಜ್ದಾ ಲಾರಿಯಲ್ಲಿ 1.19 ಲಕ್ಷ ಮೌಲ್ಯದ ಅಕ್ಕಿಯನ್ನು ಲಾರಿಯಲ್ಲಿ ತುಮಕೂರು ಹಾಗೂ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>