<p><strong>ಮಾಯಕೊಂಡ</strong>: ಸಮೀಪದ ಲಕ್ಕಮುತ್ತೇನಹಳ್ಳಿ ರಾಷ್ಟ್ರೀಯ ಹೆದ್ದಾರಿ 47ರ ಬಳಿ ಭಾನುವಾರ ರಾತ್ರಿ ಚಿರತೆ ಮೃತಪಟ್ಟಿದೆ.</p>.<p>ರಾತ್ರಿ 11.30ರ ಸಮಯದಲ್ಲಿ ಹತ್ತು ವರ್ಷದ ಗಂಡು ಚಿರತೆಯು ಅರಣ್ಯದಿಂದ ರಸ್ತೆಗೆ ಬಂದಿದೆ. ಆಗ ವಾಹನವೊಂದು ಡಿಕ್ಕಿ ಹೊಡೆದಿದ್ದರಿಂದ ಸಾವಿಗೀಡಾಗಿದೆ.</p>.<p>‘ಆನಗೋಡು ಹಾಗೂ ದಾವಣಗೆರೆ ವಿಭಾಗದ ಅರಣ್ಯ ಸಿಬ್ಬಂದಿ ಸೋಮವಾರ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಆನಗೋಡು ಬಳಿ ಅದನ್ನು ಸುಡಲಾಯಿತು’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವರದರಂಗನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಯಕೊಂಡ</strong>: ಸಮೀಪದ ಲಕ್ಕಮುತ್ತೇನಹಳ್ಳಿ ರಾಷ್ಟ್ರೀಯ ಹೆದ್ದಾರಿ 47ರ ಬಳಿ ಭಾನುವಾರ ರಾತ್ರಿ ಚಿರತೆ ಮೃತಪಟ್ಟಿದೆ.</p>.<p>ರಾತ್ರಿ 11.30ರ ಸಮಯದಲ್ಲಿ ಹತ್ತು ವರ್ಷದ ಗಂಡು ಚಿರತೆಯು ಅರಣ್ಯದಿಂದ ರಸ್ತೆಗೆ ಬಂದಿದೆ. ಆಗ ವಾಹನವೊಂದು ಡಿಕ್ಕಿ ಹೊಡೆದಿದ್ದರಿಂದ ಸಾವಿಗೀಡಾಗಿದೆ.</p>.<p>‘ಆನಗೋಡು ಹಾಗೂ ದಾವಣಗೆರೆ ವಿಭಾಗದ ಅರಣ್ಯ ಸಿಬ್ಬಂದಿ ಸೋಮವಾರ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಆನಗೋಡು ಬಳಿ ಅದನ್ನು ಸುಡಲಾಯಿತು’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವರದರಂಗನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>