ಜಗಳೂರು | ಮಳೆಗೆ ಕೊಚ್ಚಿಹೋದ ರಸ್ತೆ, ಸೇತುವೆಗಳು: ರೈತರ ಪರದಾಟ
ಡಿ. ಶ್ರೀನಿವಾಸ್
Published : 24 ಸೆಪ್ಟೆಂಬರ್ 2024, 7:29 IST
Last Updated : 24 ಸೆಪ್ಟೆಂಬರ್ 2024, 7:29 IST
ಫಾಲೋ ಮಾಡಿ
Comments
ತ್ವರಿತ ಕ್ರಮ: ತಹಶೀಲ್ದಾರ್
‘ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳ ದುರಸ್ತಿ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಯವರು ಲೋಕೋಪಯೋಗಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಹಾನಿಯಾಗಿರುವ ರಸ್ತೆ ಸೇತುವೆಗಳನ್ನು ತ್ವರಿತವಾಗಿ ದುರಸ್ತಿ ಮಾಡಿ ರೈತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಹಶೀಲ್ದಾರ್ ಕಲೀಂ ಉಲ್ಲಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.