ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಹೆದ್ದಾರಿ ಪಕ್ಕದಲ್ಲಿ ಔಷಧಿ ಪತ್ತೆ: ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Published : 13 ಮೇ 2024, 4:48 IST
Last Updated : 13 ಮೇ 2024, 4:48 IST
ಫಾಲೋ ಮಾಡಿ
Comments
ಹರಿಹರ ಹೊರವಲಯದ ಬೀರೂರು-ಸಮ್ಮಸಗಿ ಹೆದ್ದಾರಿ ಪಕ್ಕದಲ್ಲಿ ಎಸೆದಿರುವ ನಿರುಪಯುಕ್ತ ಔಷಧಿಗಳನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ಭಾನುವಾರ ಪರಿಶೀಲಿಸಿದರು
ಹರಿಹರ ಹೊರವಲಯದ ಬೀರೂರು-ಸಮ್ಮಸಗಿ ಹೆದ್ದಾರಿ ಪಕ್ಕದಲ್ಲಿ ಎಸೆದಿರುವ ನಿರುಪಯುಕ್ತ ಔಷಧಿಗಳನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ಭಾನುವಾರ ಪರಿಶೀಲಿಸಿದರು
ಹೀಗೆ ಎಸೆದ ಔಷಧಿಗಳನ್ನು ಪ್ರಾಣಿ ಪಕ್ಷಿ ಕ್ರಿಮಿ ಕೀಟಗಳು ಅಕಸ್ಮಿಕವಾಗಿ ಸೇವನೆ ಮಾಡಿದರೆ ಅವುಗಳ ಪ್ರಾಣಕ್ಕೆ ತೊಂದರೆಯಾಗುತ್ತದೆ ಹೀಗೆ ಔಷಧಿಗಳನ್ನು ಎಸೆಯುವದರ ಬದಲು ಜೈವಿಕ ವೈದ್ಯಕೀಯ ತ್ಯಾಜ್ಯ ಟ್ರೀಟ್‌ಮೆಂಟ್ ಪ್ಲಾಂಟ್‌ನ ಗಾಡಿಗೆ ಹಾಕಬೇಕು
ಡಾ.ಅಬ್ದುಲ್ ಖಾದರ್ ತಾಲ್ಲೂಕು ಆರೋಗ್ಯಾಧಿಕಾರಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT