ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ದೇವಾಲಯದ ಹುಂಡಿ ಒಡೆದು ಕಳ್ಳತನ

Last Updated 25 ಅಕ್ಟೋಬರ್ 2020, 13:14 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ನಿಟುವಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶನಿವಾರ ರಾತ್ರಿ ಹುಂಡಿ ಒಡೆದಿರುವ ಕಳ್ಳರು ₹ 1 ಲಕ್ಷ ದೋಚಿದ್ದಾರೆ.

ಸ್ಥಳಕ್ಕೆ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು.

ಕಳೆದ ವಾರ ಇದೇ ಬಡಾವಣೆಯ ಕೊಟ್ಟೂರೇಶ್ವರ ದೇವಸ್ಥಾನ ಹಾಗೂ ಒಂದು ಮನೆಯಲ್ಲಿ ಕಳ್ಳತನವಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಕೆಟಿಜೆ ನಗರ ಠಾಣೆಯ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT