ಕ್ಷೇತ್ರ ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್, ಕೆಪಿಸಿಸಿ ಎಸ್. ಟಿ. ಘಟಕದ ಅಧ್ಯಕ್ಷ ಕೆ.ಪಿ.ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಷಂಷೀರ್ ಅಹಮ್ಮದ್, ಕಮ್ಮತ್ತಹಳ್ಳಿ ಮಂಜುನಾಥ್, ಮುಖಂಡರಾದ ತಿಪ್ಪೇಸ್ವಾಮಿಗೌಡ, ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ, ಬಿ. ಲೊಕೇಶ್, ಬೈರೇಶ್, ಬಸವಾಪುರ ರವಿಚಂದ್ರ, ವೆಂಕಟೇಶ್, ಮಂಜುನಾಥ್, ಗಿರೀಶ್ ಒಡೆಯರ್, ರಮೇಶ್ ಸಾವಿತ್ರಮ್ಮ, ಕೆಂಚಮ್ಮ ಇದ್ದರು.