ಲಿಂಗಾಯತ ಹೋರಾಟ ನಿರಂತರ:ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಕೂಡಲೇ ಅದನ್ನು ಹಿನ್ನಡೆ ಎಂದು ಭಾವಿಸಬೇಕಾಗಿಲ್ಲ. ಹೋರಾಟಕ್ಕೆ ಹಿನ್ನಡೆ, ಮುನ್ನಡೆ ಎಂಬುದಿಲ್ಲ. ಅದು ನಿರಂತರವಾಗಿರುತ್ತದೆ. ಲಿಂಗಾಯತ ಧರ್ಮದ ಹೋರಾಟ 900 ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದು ಮುಂದುವರಿಯಲಿದೆ ಮುರಘಾ ಶರಣರು ಸ್ಪಷ್ಟಪಡಿಸಿದರು.