‘ಕೆಲ ವಚನಗಳಲ್ಲಿ ಅಡಕವಾಗಿರುವ ಸತ್ಯವನ್ನು ಬಿಡಿಸಿ ಹೇಳಿದರೆ ಬಹಳಷ್ಟು ಮಂದಿಯ ಕಣ್ಣು ಕೆಂಪಾಗುತ್ತದೆ. ಕಲ್ಲು ದೇವರು ದೇವರೇ ಅಲ್ಲ ಎಂಬುದು ಬಸವಣ್ಣನವರ ವಚನದ ಸಾರ. ಆದರೆ, ಬಹುಪಾಲು ಮಂದಿ ಕಲ್ಲು, ಮಣ್ಣು, ಮರದ ದೇವರನ್ನು ಪೂಜಿಸುತ್ತಾರೆ. ಶರಣ ತತ್ವದಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಇಷ್ಟಲಿಂಗ ಪೂಜೆ ಮಾಡುವ ಭಾವನೆ ಬೆಳೆಸಿಕೊಳ್ಳಬೇಕು’ ಎಂದರು.