‘ಜಿಲ್ಲಾಡಳಿತದ ತೀರ್ಮಾನದ ಬಗ್ಗೆ ನಮ್ಮ ವಿರೋಧವಿಲ್ಲ. ಸಮುದಾಯದ ಮುಖಂಡರು, ಹಿರಿಯರು ಚರ್ಚಿಸಿ ಮುಂದಿನ ದಿನಗಳಲ್ಲಿ ಅದೇ ಸ್ಥಳದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಮತ್ತೆ ಪ್ರತಿಷ್ಠಾಪಿಸಲು ಯತ್ನಿಸುತ್ತೇವೆ’ ಎಂದು ಕುರುಬ ಸಮುದಾಯದ ಮುಖಂಡರಾದ ಎಚ್.ಕೆ.ಕನ್ನಪ್ಪ, ಯು.ಕೆ.ಅಣ್ಣಪ್ಪ, ಬಲ್ಲೂರ್ ಗಂಗಾಧರ, ಕೆ.ಕೆ.ಪ್ರಶಾಂತ್, ಕೆ.ಚಂದ್ರಪ್ಪ, ಹೇಮಂತರಾಜ್ ತಿಳಿಸಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.