<p><strong>ಸಾಸ್ವೆಹಳ್ಳಿ:</strong> ಗ್ರಾಮದ ತುಂಗಾಭದ್ರಾ ನದಿ ದಡದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.</p>.<p>ಬೈರನಹಳ್ಳಿಯ ಚೇತನ್ ಸ್ವಾಮಿ (31) ಮೃತರು.</p>.<p>ಬುಧವಾರ ಮಧ್ಯಾಹ್ನ ವಿನಯ ಕುಮಾರ್ ಎಂಬವರು ತಮ್ಮ ಅಡಿಕೆ ತೋಟಕ್ಕೆ ತೆರಳಿದ್ದಾಗ ದುರ್ವಾಸನೆ ಬಂದಿದೆ. ಹಳ್ಳದ ದಡದ ಬಳಿ ಪರಿಶೀಲಿಸಿದಾಗ ವ್ಯಕ್ತಿಯ ಮೃತದೇಹ ಭಾಗಶಃ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. </p>.<p>‘ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ, ಇಲ್ಲಿ ತಂದುಹಾಕಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ’ ಎಂದು ಆರೋಪಿಸಿ ಮೃತರ ತಂದೆ ಹಾಲೇಶಯ್ಯ ಮಠದ್ ಅವರು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಎಚ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.</p>
<p><strong>ಸಾಸ್ವೆಹಳ್ಳಿ:</strong> ಗ್ರಾಮದ ತುಂಗಾಭದ್ರಾ ನದಿ ದಡದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.</p>.<p>ಬೈರನಹಳ್ಳಿಯ ಚೇತನ್ ಸ್ವಾಮಿ (31) ಮೃತರು.</p>.<p>ಬುಧವಾರ ಮಧ್ಯಾಹ್ನ ವಿನಯ ಕುಮಾರ್ ಎಂಬವರು ತಮ್ಮ ಅಡಿಕೆ ತೋಟಕ್ಕೆ ತೆರಳಿದ್ದಾಗ ದುರ್ವಾಸನೆ ಬಂದಿದೆ. ಹಳ್ಳದ ದಡದ ಬಳಿ ಪರಿಶೀಲಿಸಿದಾಗ ವ್ಯಕ್ತಿಯ ಮೃತದೇಹ ಭಾಗಶಃ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. </p>.<p>‘ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ, ಇಲ್ಲಿ ತಂದುಹಾಕಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ’ ಎಂದು ಆರೋಪಿಸಿ ಮೃತರ ತಂದೆ ಹಾಲೇಶಯ್ಯ ಮಠದ್ ಅವರು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಎಚ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.</p>