ನಗರದ ಶಿವಯೋಗಿ ಮಂದಿರದಲ್ಲಿ ಸೋಮವಾರ ಶಿರಡಿ ಸಾಯಿ ಯೋಗ ಕೇಂದ್ರ, ಜಯದೇವ ಯೋಗ ಧ್ಯಾನ ಕೇಂದ್ರ, ವನಿತ ಯೋಗ ಕೇಂದ್ರ, ಜೈನ್ ಯೋಗ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ಲಯನ್ಸ್ ಕ್ಲಬ್ ಮತ್ತು ಸೆಂಚುರಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ದಿವಂಗತ ಕೆ. ತಿಪ್ಪೆಸ್ವಾಮಿ (ಕೆ.ಟಿ.ಮಾಸ್ಟರ್) ಜ್ಞಾಪಕಾರ್ಥವಾಗಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ, ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರ, ಹೂವಿನ ಸಸಿಗಳ ವಿತರಣೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.