<p><strong>ಹೊನ್ನಾಳಿ:</strong> ತಾಲ್ಲೂಕಿನ ಕತ್ತಿಗೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಕ್ಟೋಬರ್ 14 ರಂದು ದಾವಣಗೆರೆ ಡಯಟ್ನಲ್ಲಿ ನಡೆದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ಧಾರೆ ಎಂದು ಶಾಲೆಯ ವಿಜ್ಞಾನ ಶಿಕ್ಷಕ ಎಸ್.ಎನ್. ಹನುಮಂತಪ್ಪ ತಿಳಿಸಿದ್ದಾರೆ.</p>.<p>ಶಾಲೆಯ ವಿದ್ಯಾರ್ಥಿ ಬಿ.ಸಿ. ರುಚಿತ್ ಕುಮಾರ್ ‘ಅಜ್ಞಾನವಲ್ಲ ತಂತ್ರಜ್ಞಾನ’ ಎಂಬ ನಾಟಕವನ್ನು ಬರೆದು ನಿರ್ದೇಶನ ಮಾಡಿದ್ದರು. ಈ ನಾಟಕದಲ್ಲಿ ವಿದ್ಯಾರ್ಥಿಗಳಾದ ಎಸ್. ಬಿಂದು, ಅಮೃತ, ಸಂಜನಾ, ಲಾವಣ್ಯ, ಭೂಮಿಕಾ, ನಿಸರ್ಗ, ಪವನಶ್ರೀ, ಎಚ್.ಎಂ. ಯೋಗೇಶ್, ಎಸ್.ಪಿ. ಉಮಾ ಪಾತ್ರಧಾರಿಗಳಾಗಿ ಭಾಗವಹಿಸಿದ್ದರು.</p>.<p>ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯಶಿಕ್ಷಕ ಬಿ.ಕೆ. ರವಿ, ಶಿಕ್ಷಕರಾದ ಭಾಗಣ್ಣನವರು, ಬಸವರಾಜ್, ವೆಂಕಟೇಶ್, ಮಹೇಶ್, ಮಲ್ಲಿಕಾರ್ಜುನ್, ಪ್ರೇಮಾಬಾಯಿ ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ತಾಲ್ಲೂಕಿನ ಕತ್ತಿಗೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಕ್ಟೋಬರ್ 14 ರಂದು ದಾವಣಗೆರೆ ಡಯಟ್ನಲ್ಲಿ ನಡೆದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ಧಾರೆ ಎಂದು ಶಾಲೆಯ ವಿಜ್ಞಾನ ಶಿಕ್ಷಕ ಎಸ್.ಎನ್. ಹನುಮಂತಪ್ಪ ತಿಳಿಸಿದ್ದಾರೆ.</p>.<p>ಶಾಲೆಯ ವಿದ್ಯಾರ್ಥಿ ಬಿ.ಸಿ. ರುಚಿತ್ ಕುಮಾರ್ ‘ಅಜ್ಞಾನವಲ್ಲ ತಂತ್ರಜ್ಞಾನ’ ಎಂಬ ನಾಟಕವನ್ನು ಬರೆದು ನಿರ್ದೇಶನ ಮಾಡಿದ್ದರು. ಈ ನಾಟಕದಲ್ಲಿ ವಿದ್ಯಾರ್ಥಿಗಳಾದ ಎಸ್. ಬಿಂದು, ಅಮೃತ, ಸಂಜನಾ, ಲಾವಣ್ಯ, ಭೂಮಿಕಾ, ನಿಸರ್ಗ, ಪವನಶ್ರೀ, ಎಚ್.ಎಂ. ಯೋಗೇಶ್, ಎಸ್.ಪಿ. ಉಮಾ ಪಾತ್ರಧಾರಿಗಳಾಗಿ ಭಾಗವಹಿಸಿದ್ದರು.</p>.<p>ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯಶಿಕ್ಷಕ ಬಿ.ಕೆ. ರವಿ, ಶಿಕ್ಷಕರಾದ ಭಾಗಣ್ಣನವರು, ಬಸವರಾಜ್, ವೆಂಕಟೇಶ್, ಮಹೇಶ್, ಮಲ್ಲಿಕಾರ್ಜುನ್, ಪ್ರೇಮಾಬಾಯಿ ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>