ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ವೈ. ವೃಷಭೇಂದ್ರಪ್ಪ, ವಿಜ್ಞಾನದ ಅವಶ್ಯಕತೆ ಇಂದು ಹೆಚ್ಚಿದೆ. ಬದುಕು ಸಂಕೀರ್ಣವಾದಂತೆ ವಿಜ್ಞಾನದ ಅವಲಂಬನೆ ಹೆಚ್ಚಾಗುತ್ತಿದೆ. ಪ್ರತಿ ಮನೆಗಳೂ ಪ್ರಯೋಗಾಲಯಗಳಿದ್ದಂತೆ, ಅಲ್ಲಿ ಮಾಡುವ ಪ್ರತಿಯೊಂದು ಕೆಲಸದ ಹಿಂದೆ ವಿಜ್ಞಾನವಿರುತ್ತದೆ ಎಂದು ಉದಾಹರಣೆಗಳ ಮೂಲಕ ವಿವರಿಸಿದರು.