ಹೊನ್ನಾಳಿ ಠಾಣೆಯ ಪಿಎಸ್ಐ ಸಿದ್ದಪ್ಪ ಅವರು ಗಸ್ತಿನಲ್ಲಿದ್ದಾಗ ಆರೋಪಿಗಳು ಗಂಧದ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದಾಗ ಸೆರೆ ಸಿಕ್ಕಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯ ಸಿಬ್ಬಂದಿ ಪರಶುರಾಮಪ್ಪ ಎಎಸ್ಐ, ದೊಡ್ಡಬಸಪ್ಪ, ಧರ್ಮಪ್ಪ, ಸಿದ್ದನಗೌಡ, ರಾಘವೇಂದ್ರ, ಮಂಜುನಾಥ, ಸುರೇಶನಾಯ್ಕ ದಾಳಿಯ ವೇಳೆ ಇದ್ದರು.